ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm