ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm