ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm