ಬ್ರೇಕಿಂಗ್ ನ್ಯೂಸ್
09-02-24 01:23 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕಾಂಗ್ರೆಸ್ ಸರ್ಕಾರದ ವಿರುದ್ಧವೂ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ 40% ಆರೋಪ ಮಾಡಿರುವ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು ನಮ್ಮ ಸರ್ಕಾರ ಬದ್ದತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡ್ತಿದೆ. ಕೆಂಪಣ್ಣರ ವಿಷಯ ನಿಜವಾಗಿದ್ರೆ ಬಂದು ಸಿಎಂಗೆ ಹೇಳಬಹುದು. ಅವರು ಯಾವ ವಿಚಾರ ಎಲ್ಲಿ, ಏನಾಗ್ತಿದೆ ಅಂತ ಸ್ಪಷ್ಟವಾಗಿ ಹೇಳಲಿ. ನನ್ನ ಇಲಾಖೆಯಲ್ಲಿ ಆಗ್ತಿದ್ರೆ ನಾನು ತನಿಖೆ ಮಾಡಿಸ್ತೇನೆ ಎಂದು ಹೇಳಿದ್ದಾರೆ.
ಕಳೆದ ಬಾರಿ ಅವರು ಅನೇಕ ವಿಷಯಗಳನ್ನು ಪ್ರಸ್ತಾಪ ಮಾಡಿದ್ದರು. ಅದರಿಂದ ನಾವು ಅವರ ಆರೋಪಕ್ಕೆ ತನಿಖೆ ಮಾಡಿಸ್ತಾ ಇದೀವಿ. ಅದೇ ರೀತಿ ಇವತ್ತು ಇದ್ದರೂ ಕ್ರಮ ತೆಗೊಳ್ಳೋಣ. ಭ್ರಷ್ಟಾಚಾರಕ್ಕೆ ಯಾವುದೇ ಸಹನೆ ಇರಬಾರದು. ಯಾರದ್ರೂ ನಮ್ಮಲ್ಲಿ ಪರ್ಸೆಂಟ್ ಕೇಳುವ ದಾಖಲೆ ಇದ್ರೆ ತನಿಖೆ ಮಾಡಿಸೋಣ ಎಂದು ಸಚಿವ ಗುಂಡೂರಾವ್ ಹೇಳಿದ್ದಾರೆ.
ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬ ಶಾಸಕ ಹರೀಶ್ ಪೂಂಜಾ ಅವರ ವಿವಾದಿತ
ಪೋಸ್ಟ್ ಬಗ್ಗೆ ಕೇಳಿದ ಪ್ರಶ್ನೆಗೆ, ಹರೀಶ್ ಪೂಂಜಾ ತೆರಿಗೆ ವಿಭಜಿಸುವ ಹೇಳಿಕೆ ನೀಡಿದ್ದು ತಪ್ಪು. ಅವರ ಪೋಸ್ಟ್ ಉದ್ದೇಶ ರಾಜ್ಯಕ್ಕೆ ಅನ್ಯಾಯ ಆಗ್ತಿದೆ ಎನ್ನೋದು ಇಲ್ಲ. ನಮ್ಮ ವಾದದಲ್ಲಿ ಸತ್ಯಾಂಶ ಇದ್ರೆ ಹರೀಶ್ ಪೂಂಜಾ ಒಪ್ಪಿಕೊಳ್ಳಬೇಕು. ಒಪ್ಪಿಕೊಳ್ಳದೇ ಮೊಂಡುವಾದ ಪ್ರದರ್ಶನ ಮಾಡಬಾರದು. ಯುಪಿಎ ಅವಧಿಯಲ್ಲಿ ಎಷ್ಟು ಹಣ ಬಂದಿದೆ, ಕಳೆದ ಹತ್ತು ವರ್ಷದಲ್ಲಿ ಎಷ್ಟು ಹಣ ಬಂದಿದೆ ಎಂದು ನೋಡಲಿ. ರಾಜ್ಯಕ್ಕೆ ನೀಡುವ ಅನುದಾನದಲ್ಲಿ ಏನೂ ವೃದ್ಧಿಯಾಗಿಲ್ಲ. ಕೇಂದ್ರದಿಂದ ಯಾವುದೇ ಲಾಭ ರಾಜ್ಯಕ್ಕೆ ಬರುತ್ತಿಲ್ಲ. ಕೇಂದ್ರಕ್ಕೆ ಹೆಚ್ಚು ಹಣ ಕೊಡುತ್ತಿದ್ದೇವೆ, ಆದರೆ ಬರೋದು ಕಡಿಮೆಯಾಗುತ್ತಿದೆ.
ಹತ್ತು ವರ್ಷದಿಂದ ಅದೇ ಪ್ರಮಾಣದಲ್ಲಿ ಹಣ ಬರುತ್ತಿದೆ. ಇದರ ಬಗ್ಗೆ ಬಿಜೆಪಿ ಶಾಸಕರು ಯಾರೂ ಮಾತನಾಡುತ್ತಿಲ್ಲ. ಇದು ನಮ್ಮ ದುರ್ದೈವದ ಸಂಗತಿ. ಧರ್ಮದ ಹೆಸರಿನಲ್ಲಿ ಅನ್ಯಾಯದ ಕೆಲಸವನ್ನು ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ಬಂಧನ, ವಿರೋಧ ಪಕ್ಷದ ನಾಯಕರ ಬಂಧನವಾಗುತ್ತಿದೆ. ತನಿಖಾ ಸಂಸ್ಥೆಗಳು ಸ್ವಾಯತ್ತತೆಯನ್ನು ಕಳೆದುಕೊಳ್ಳುತ್ತಿದೆ. ಚಂಡೀಗಢ ಮೇಯರ್ ಚುನಾವಣೆ ಈ ಘಟನೆಗಳಿಗೆ ಸಾಕ್ಷಿ. ದೇಶದಲ್ಲಿ ಪ್ರಜಾಪ್ರಭುತ್ವ ಮೌಲ್ಯ ಕುಸಿಯುತ್ತಿದೆ ಎಂದು ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Kempanna Contractors Allege Corruption by Karnataka Govt Officials, Dinesh Gundu Rao reacts in Mangalore says if he has proof come to CM. High drama prevailed on Saturday night as five office-bearers of the Karnataka State Contractor’s Association, including its president D. Kempanna, who has been at the forefront of the fight against the alleged “40% commission” in contracts awarded by the State government, were arrested by the Vyalikaval police. They were granted bail around midnight.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm