ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 03:37 pm
HK News Desk
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm