ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm