ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm