ಬ್ರೇಕಿಂಗ್ ನ್ಯೂಸ್
09-02-24 03:01 pm Mangalore Correspondent ಕರಾವಳಿ
ಮಂಗಳೂರು, ಫೆ.9: ಖಾಸಗಿ ಬಸ್ ಚಲಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ವೃದ್ಧೆಯೊಬ್ಬರು ಆಯತಪ್ಪಿ ಹೊರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಬಳಿಯ ಮಾಣಿ ಹೆದ್ದಾರಿಯಲ್ಲಿ ನಡೆದಿದೆ.
ಜ.31ರಂದು ಘಟನೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ(66) ಫೆ.6ರಂದು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಬಸ್ಸಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧ ಮಹಿಳೆ ಬಸ್ಸಿನಲ್ಲಿ ಕುಳಿತುಕೊಂಡಿದ್ದಾಗ ಮಗು ಹಿಡಿದು ಬಂದ ಮುಸ್ಲಿಂ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟಿದ್ದರು. ಸೀಟು ಕೊಟ್ಟು ಅಲ್ಲಿಯೇ ಎದ್ದು ನಿಂತಿದ್ದಾಗಲೇ ಕೈಗೆ ಕಂಬ ಸಿಗದೆ ಆಯತಪ್ಪಿ ಬಾಗಿಲ ಮೂಲಕ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ವೃದ್ಧೆ ರಾಧಾ ಮೃತಪಟ್ಟಿದ್ದಾರೆ.
#Mangalore Old Women falls from
— Headline Karnataka (@hknewsonline) February 9, 2024
Speeding bus at #Mani in #Vitla, dies on spot. The deceased has been identified as Radha (66). The incident has been recorded in the cctv of the bus. pic.twitter.com/40uhSEDtM4
Mangalore Old Women falls from Speeding bus at Mani in Vitla, dies on spot. The deceased has been identified as Radha (66). The incident has been recorded in the cctv of the bus.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm