ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm