ಬ್ರೇಕಿಂಗ್ ನ್ಯೂಸ್
11-02-24 02:06 pm Mangaluru Correspondent ಕರಾವಳಿ
ಮಂಗಳೂರು, ಫೆ.11: ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂಗಳ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ಧ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ. ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸದೇ ಇದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.


ನಗರದ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ಧ ವಿದ್ಯಾರ್ಥಿಗಳ ಮುಂದೆ ಆಡಿದ್ದಾರೆ ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು ಖಂಡಿಸಿದ್ದಾರೆ. ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ, ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲೆ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ. ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯುವ ಕೃತ್ಯ ನಡೆದಿತ್ತು. ಇದೀಗ ರಾಮನ ಕುರಿತಂತೆ ನಿಂದನೆ ಮಾಡಿರುವುದು ಸಹಿಸಲು ಅಸಾಧ್ಯ. ಇದರ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರ ವರೆಗೆ ಡೋಂಗಿ ಜಾತ್ಯಾತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಈಗ ರಾಮನ ಅವಹೇಳನದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಮೌನ ವಹಿಸಿದ್ದು ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.
Mangalore jeppu St Gerosa English school controversy, MLA Bharath Shetty demands suspension of Teacher. Mangalore North MLA Dr. Bharat Shetty has warned that if the management board does not take action against the concerned school teacher, fierce struggle is inevitable. Hindu outfits and parents gherao school after Catholic teacher talks wrong about Hindu God Ram.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm