ಬ್ರೇಕಿಂಗ್ ನ್ಯೂಸ್
11-02-24 06:43 pm Mangaluru Correspondent ಕರಾವಳಿ
ಉಳ್ಳಾಲ, ಫೆ.11: ಫೆ.14 ರಂದು ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಮೃತ ಯುವಕ. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದು ಜಾಫರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಮೃತನ ಸಹೋದರ ಸೌದಿ ಅರೇಬಿಯಾದಲ್ಲಿದ್ದು ಜಾಫರ್ ಬರುವುದಕ್ಕೆ ವೀಸಾ ಕಳಿಸಿದ್ದ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ ಬಂದಿದ್ದ ಜಾಫರ್ ಫೆ.14 ರಂದು ಸೌದಿ ರಾಷ್ಟ್ರಕ್ಕೆ ತೆರಳಲು ಸಿದ್ಧತೆ ನಡೆಸಿದ್ದ.
ಜಾಫರ್ ಸಾವು ಆತ್ಮಹತ್ಯೆಯೋ, ಆಕಸ್ಮಿಕವೋ ತಿಳಿದಿಲ್ಲ. ಜಾಫರ್ ಮೊಬೈಲನ್ನ ರೈಲ್ವೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Mangalore 22-year-old youth was killed after a train rammed him at Uchila Railway rate. He was about to leave for Saudi Arabia on February 14. The police are now investigating the case to confirm if it was a suicide or accident.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm