ಬ್ರೇಕಿಂಗ್ ನ್ಯೂಸ್
11-02-24 06:43 pm Mangaluru Correspondent ಕರಾವಳಿ
ಉಳ್ಳಾಲ, ಫೆ.11: ಫೆ.14 ರಂದು ಸೌದಿಗೆ ತೆರಳಲು ಸಿದ್ಧತೆ ನಡೆಸಿದ್ದ ಯುವಕನೋರ್ವ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಸಂಕೊಳಿಗೆ ರೈಲ್ವೇ ಹಳಿಯಲ್ಲಿ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಉಚ್ಚಿಲ ರೈಲ್ವೇ ಗೇಟ್ ಸಮೀಪದ ಹಸೈನಾರ್ ಎಂಬವರ ಪುತ್ರ ಜಾಫರ್ (22) ಮೃತ ಯುವಕ. ನಿನ್ನೆ ಸಂಜೆ ವೇಳೆ ಮನೆ ಕಡೆಗೆ ತೆರಳಲು ರೈಲ್ವೇ ಹಳಿಯನ್ನು ದಾಟುತ್ತಿದ್ದ ವೇಳೆ ರೈಲು ಢಿಕ್ಕಿ ಹೊಡೆದು ಜಾಫರ್ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ.
ಮೃತನ ಸಹೋದರ ಸೌದಿ ಅರೇಬಿಯಾದಲ್ಲಿದ್ದು ಜಾಫರ್ ಬರುವುದಕ್ಕೆ ವೀಸಾ ಕಳಿಸಿದ್ದ. ಇತ್ತೀಚೆಗಷ್ಟೇ ಮುಂಬೈನಿಂದ ಊರಿಗೆ ಬಂದಿದ್ದ ಜಾಫರ್ ಫೆ.14 ರಂದು ಸೌದಿ ರಾಷ್ಟ್ರಕ್ಕೆ ತೆರಳಲು ಸಿದ್ಧತೆ ನಡೆಸಿದ್ದ.
ಜಾಫರ್ ಸಾವು ಆತ್ಮಹತ್ಯೆಯೋ, ಆಕಸ್ಮಿಕವೋ ತಿಳಿದಿಲ್ಲ. ಜಾಫರ್ ಮೊಬೈಲನ್ನ ರೈಲ್ವೇ ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
Mangalore 22-year-old youth was killed after a train rammed him at Uchila Railway rate. He was about to leave for Saudi Arabia on February 14. The police are now investigating the case to confirm if it was a suicide or accident.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm