ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.
ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm