ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.
ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 09:38 pm
HK News Desk
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm