ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
03-03-26 08:39 pm
HK News Staffer
ಜೀವನಾಂಶ ಕೇಳಿದ ಪತ್ನಿಯನ್ನು ಸುಪಾರಿ ಕೊಟ್ಟು ಕೊಲ್ಲಿ...
03-03-26 08:37 pm
ತಮ್ಮದೇ ಶಾಸಕರ ಫೋನ್ ಕದ್ದಾಲಿಕೆ - ಡಿಕೆಶಿ ಬಗ್ಗೆ ಎಚ...
03-03-26 08:25 pm
1ನೇ ತರಗತಿ ಸೇರಲು 6 ವರ್ಷ ಕಡ್ಡಾಯ; ಸರ್ಕಾರದ ವಯೋಮಿತ...
02-03-26 09:19 pm
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
03-03-26 04:30 pm
HK News Staffer
ಊಟಕ್ಕೂ ಹಣವಿಲ್ಲ, ದಯವಿಟ್ಟು ಸಹಾಯ ಮಾಡಿ..! ಮಾಸ್ಕೋ...
03-03-26 04:14 pm
ಗಲ್ಫ್ ಉದ್ವಿಗ್ನ ; ವಿವಿಧೆಡೆ ಸಿಲುಕಿರುವ ಭಾರತೀಯರನ್...
03-03-26 04:11 pm
ಗಲ್ಫ್ ದೇಶಗಳ ತೈಲ ಘಟಕಗಳೇ ಟಾರ್ಗೆಟ್ ; ಇರಾನ್ ಕ್ಷಿಪ...
03-03-26 12:26 pm
ಗಲ್ಫ್ ಯುದ್ಧ ಹೊಡೆತ ; 80 ಡಾಲರ್ ದಾಟಿದ ಕಚ್ಚಾ ತೈಲದ...
02-03-26 09:23 pm
03-03-26 09:33 pm
HK News Staffer
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
ನಿಷ್ಠಾವಂತ ಆರೆಸ್ಸೆಸ್ ಕಾರ್ಯಕರ್ತ, ಮಂಗಳೂರಿನ ಬಿಜೆಪ...
03-03-26 02:39 pm
ನಾಲ್ಕು ವರ್ಷಗಳ ಪ್ರೀತಿ ನಿರಾಕರಿಸಿದ ಪ್ರೇಯಸಿ; ವಿರಸ...
03-03-26 10:37 am
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm