ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm