ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.



ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am