ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.
ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
05-08-25 10:58 pm
HK News Desk
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
ಯೆಮೆನ್ ಬಳಿಯ ಸಮುದ್ರದಲ್ಲಿ ಪ್ಯಾಸೆಂಜರ್ ಹಡಗು ಮುಳುಗ...
04-08-25 05:11 pm
05-08-25 10:34 pm
Mangalore Correspondent
Dharmasthala Case, Update, 11-12 spot: ಧರ್ಮಸ್...
05-08-25 08:22 pm
T-55 Battle Tank, Kadri, Mangalore: 1975ರ ಪಾಕ...
05-08-25 04:29 pm
Dcc Bank, Mangalore, Dr Udaya Kumar: ಸಹಕಾರ ಚಳ...
04-08-25 10:58 pm
Dharmasthala Case, Jayan T: ಧರ್ಮಸ್ಥಳ ಕೇಸ್, ಪೊ...
04-08-25 10:34 pm
05-08-25 10:39 pm
Bangalore Correspondent
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm