ಬ್ರೇಕಿಂಗ್ ನ್ಯೂಸ್
14-02-24 12:08 pm Mangalore Correspondent ಕರಾವಳಿ
ಉಳ್ಳಾಲ, ಫೆ.14: ತೊಕ್ಕೊಟ್ಟಿನ ಜನಪ್ರಿಯ ರಾಯನ್ಸ್ ಐಸ್ ಕ್ರೀಮ್ ಪಾರ್ಲರಿನ ವೈಟರ್ ಒಬ್ಬರು ಐಸ್ ಕ್ರೀಮ್ ಗೋಡೌನಿನಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಕೊಡಗು ಜಿಲ್ಲೆ ಸೋಮವಾರಪೇಟೆಯ ಬೆಳ್ಳಾರೆ ಹಳ್ಳಿ ನಿವಾಸಿ ಯೋಗೇಶ್ (31) ಮೃತ ಯುವಕ. ಪಿಲಾರು ಪಂಜಂದಾಯ ದೈವದ ಕ್ಷೇತ್ರದ ಬಳಿಯ ಐಸ್ ಕ್ರೀಮ್ ಗೋಡೌನಲ್ಲಿ ಯೋಗೇಶ್ ಇಂದು ಬೆಳಗ್ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ. ಗೋಡೌನ್ ಅಂಗಳದಲ್ಲಿ ಸ್ಥಳೀಯ ಯುವಕರು ಬೆಳಗ್ಗೆ ಶಟಲ್ ಆಡುತ್ತಿದ್ದಾಗ ಕಿಟಕಿ ತೆರೆದು ಯೋಗೇಶ್ ನೋಡಿದ್ದನಂತೆ. ಯುವಕರು ತೆರಳಿದ ಬಳಿಕ ಯೋಗೇಶ್ ಡೆತ್ ನೋಟ್ ಬರೆದು ಕೃತ್ಯ ಎಸಗಿದ್ದಾನೆ. ಬದುಕೋಕೆ ಇಷ್ಟ ಇಲ್ಲ, ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿದ್ದಾನೆಂದು ಪೊಲೀಸರಿಂದ ತಿಳಿದುಬಂದಿದೆ.



ಕಳೆದ ಏಳು ವರ್ಷದಿಂದ ರಾಯನ್ಸ್ ಕ್ರೀಮ್ ಪಾರ್ಲರಲ್ಲಿ ಕೆಲಸಕ್ಕಿದ್ದ ಅವಿವಾಹಿತ ಯೋಗೇಶ್ ಎಲ್ಲರಿಗೂ ಪರಿಚಿತನಾಗಿದ್ದ. ಪಿಲಾರಿನ ಗೋಡೌನಲ್ಲೇ ಯೋಗೇಶ್ ಸ್ನೇಹಿತನೊಂದಿಗೆ ವಾಸವಿದ್ದ. ನಿನ್ನೆ ರಾತ್ರಿ ಗೋಡೌನಲ್ಲಿ ಯೋಗೇಶ್ ಒಬ್ಬಂಟಿಯಾಗಿದ್ದನಂತೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Thokottu Rayans icecream parlour waiter commits suicide inside godown, death note found. The diseased has been identified as Yogesh a native of Kodagu. Death Note has been found which mentions that no one is the reason for his suicide. Yogesh was working in Rayans Ice cream parlour since 7 years.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm