ಬ್ರೇಕಿಂಗ್ ನ್ಯೂಸ್
14-02-24 09:10 pm Mangalore Correspondent ಕರಾವಳಿ
ಮಂಗಳೂರು, ಫೆ.14: ಜೆರೋಸಾ ಶಾಲೆಯ ವಿವಾದ ವಿಚಾರದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳ ಲೋಪವಾದ ಬಗ್ಗೆ ಆರೋಪ ಕೇಳಿಬಂದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರನ್ನು (ಡಿಡಿಪಿಐ) ದಿಢೀರ್ ವರ್ಗಾವಣೆ ಮಾಡಲಾಗಿದೆ. ನೂತನ ಡಿಡಿಪಿಐ ಆಗಿ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಶಾಲೆಯಲ್ಲಾದ ವಿವಾದ ನಿರ್ವಹಣೆಯಲ್ಲಿ ವಿಫಲರಾಗಿರುವ ಕುರಿತು ಡಿಡಿಪಿಐ ಹಾಗೂ ಇತರ ಅಧಿಕಾರಿಗಳ ಬಗ್ಗೆ ಕಾಂಗ್ರೆಸ್ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದರು. ಮಂಗಳವಾರ ಶಾಲೆಗೆ ಭೇಟಿ ನೀಡಿದ್ದ ಮಾಜಿ ಸಚಿವ ರಮಾನಾಥ ರೈ, ಸಮಸ್ಯೆ ಉದ್ಭವ ಆದಾಗಲೇ ಶಿಕ್ಷಣ ಇಲಾಖೆ ಅಧಿಕಾರಿಗಳು ಸರಿಪಡಿಸಬೇಕಿತ್ತು. ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಹಿಂದುಳಿದಿದ್ದೇ ಘಟನೆಗೆ ಕಾರಣ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.







ಇದರ ಬೆನ್ನಲ್ಲೇ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿ ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯಕ್ಕೆ ಪ್ರವಾಚಕರನ್ನಾಗಿ ನೇಮಿಸಿ ವರ್ಗಾವಣೆ ಮಾಡಲಾಗಿದೆ.
ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಲ್ಲಿ ಉಪನಿರ್ದೇಶಕ (ಯೋಜನೆ)ರಾಗಿದ್ದ ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ದಕ್ಷಿಣ ಕನ್ನಡ ಡಿಡಿಪಿಐ ಆಗಿ ನೇಮಿಸಿ ಆದೇಶ ಮಾಡಲಾಗಿದೆ.
Jeppu Gerosa school controversy, Mangalore DDPU officer Venkatesh Subraya transferred to Belagavi. The Education Department failed to handle the St. Gerosa English Higher Primary School issue, relating to a teacher allegedly making derogatory remarks against Ram and Hinduism in the classroom, in the right earnest and allowed the matter to escalate, said former Minister and Karnataka Pradesh Congress Committee vice-president B. Ramanath Rai in Mangaluru on Tuesday.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm