ಬ್ರೇಕಿಂಗ್ ನ್ಯೂಸ್
15-02-24 12:09 pm Mangalore Correspondent ಕರಾವಳಿ
ಬಂಟ್ವಾಳ, ಫೆ 15: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಯನ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ಮಾಹಿತಿ ನೀಡಿದ್ದಾರೆ.
ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್.ಐ.ದೇವಪ್ಪ, ವಿಜಯ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Mangalore Bantwal 27 year old girl jumps from speeding train and commits suicide. The deceased has been identifed as Nayana M J.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm