ಬ್ರೇಕಿಂಗ್ ನ್ಯೂಸ್
24-11-20 06:10 pm Mangalore Correspondent ಕರಾವಳಿ
ಮಂಗಳೂರು, ನ.24: ಸುರತ್ಕಲ್ ಸಮೀಪದ ಎನ್ಐಟಿಕೆ ಬಳಿ ಬೈಕ್ ಒಂದಕ್ಕೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ಬೈಕ್ ಸವಾರ ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದು ಮಧ್ಯೆ ಯು ಟರ್ನ್ ಪಡೆಯಲು ಯತ್ನಿಸಿದ್ದಾರೆ. ಈ ವೇಳೆ ಉಡುಪಿ ಕಡೆಯಿಂದ ವೇಗವಾಗಿ ಬರುತ್ತಿದ್ದ ಮೀನಿನ ಲಾರಿ ಡಿಕ್ಕಿಯಾಗಿದ್ದು ಬೈಕಿನ ಮೇಲೆಯೇ ಹರಿದಿದೆ.
ಬೈಕ್ ಲಾರಿಯಡಿಗೆ ಬಿದ್ದು ಅಪ್ಪಚ್ಚಿಯಾಗಿದೆ. ಗಂಭೀರ ಗಾಯಗೊಂಡಿದ್ದ ಸವಾರನನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಕೆಲಹೊತ್ತಿನಲ್ಲಿ ಮೃತಪಟ್ಟರೆಂದು ತಿಳಿದು ಬಂದಿದೆ.
Video:
Bike rider died on the spot after a fish lorry hit his bike at NITK Surathkal here on Tuesday, November 24.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm