ಬ್ರೇಕಿಂಗ್ ನ್ಯೂಸ್
16-02-24 08:34 pm Mangalore Correspondent ಕರಾವಳಿ
ಬೆಂಗಳೂರು, ಫೆ.16: ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ವಿಧಾನಸಭೆಯಲ್ಲಿ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿಯಾಗಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಜೆರೋಸಾ ಶಾಲೆಯ ಮುಂದೆ ಅಕ್ರಮವಾಗಿ ತನ್ನ ಬೆಂಬಲಿಗರನ್ನು ಮತ್ತು ಪೋಷಕರನ್ನು ಸೇರಿಸಿ ಪ್ರತಿಭಟನೆ ನಡೆಸಿದ್ದು ಆಮೂಲಕ ಕೋಮು ಸಾಮರಸ್ಯ ಕದಡುವ ಯತ್ನ ಮಾಡಿದ್ದಾರೆ. ಒಬ್ಬ ಜನಪ್ರತಿನಿಧಿಯಾಗಿ ಯಾವುದೇ ಅನಪೇಕ್ಷಿತ ಘಟನೆಯಾದರೂ ಅದರ ಬಗ್ಗೆ ಕೂಲಂಕಷ ತನಿಖೆ ಮಾಡಿಸುವುದು ಶಾಸಕನ ಕರ್ತವ್ಯ. ಅದು ಬಿಟ್ಟು ಶಾಲೆಯ ಶಿಕ್ಷಕಿ ಬಗ್ಗೆ ಆರೋಪ ಬಂದ ಕೂಡಲೇ ಶಾಲೆಯ ಹೊರಗಡೆ ನಿಂತು ಪ್ರತಿಭಟನೆ ನಡೆಸಿ, ಮಕ್ಕಳನ್ನು ಅದೇ ಶಾಲೆಯ ವಿರುದ್ಧ ಎತ್ತಿಕಟ್ಟಿದ್ದಾರೆ.

ಆರೋಪದ ಬಗ್ಗೆ ಶಾಲೆಯ ಪಿಟಿಎ ಅಥವಾ ಮುಖ್ಯ ಶಿಕ್ಷಕಿಗೆ ಪೋಷಕರು ಲಿಖಿತ ದೂರನ್ನು ನೀಡಿಲ್ಲ. ಆಡಿಯೋ ವೈರಲ್ ಆಗಿದ್ದನ್ನೇ ಮುಂದಿಟ್ಟು ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಭರತ್ ಶೆಟ್ಟಿ ಪ್ರತಿಭಟನೆ ನಡೆಸಿರುವುದು ಜನಪ್ರತಿನಿಧಿಯಾಗಿ ಮೂಲ ಉದ್ದೇಶವನ್ನು ಉಲ್ಲಂಘಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣುತ್ತೇನೆಂದು ಹೇಳಿ, ಇಲ್ಲಿ ಕಾನೂನು ಉಲ್ಲಂಘನೆ ಮಾಡಿದ್ದಾರೆ. ಭರತ್ ಶೆಟ್ಟಿ ಕ್ರಿಸ್ತಿಯನ್ ಶಾಲೆಗಳನ್ನು ಬಹಿಷ್ಕರಿಸುವಂತೆ ಹೇಳಿ ಹಿಂದುಗಳನ್ನು ಪ್ರಚೋದಿಸಿದ್ದಾರೆ. ಹೀಗಾಗಿ ಅವರಿಬ್ಬರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ದೂರಿನ ಜೊತೆಗೆ ಆಡಿಯೋ, ವಿಡಿಯೋ ಕ್ಲಿಪ್ಪಿಂಗ್, ಪಾಂಡೇಶ್ವರ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಪ್ರತಿ, ಮಹಿಳೆಯೊಬ್ಬರ ಆಡಿಯೋ ವೈರಲ್ ಬಗ್ಗೆ ನೀಡಿರುವ ದೂರಿನ ಪ್ರತಿಯನ್ನು ನೀಡಿದ್ದಾರೆ. ಜೆಪ್ಪಿನಮೊಗರು ನಿವಾಸಿ ಭಾಸ್ಕರ್ ರಾವ್ ಹೆಸರಿನಲ್ಲಿ ದೂರನ್ನು ಬರೆಯಲಾಗಿದ್ದು ಐವಾನ್ ಡಿಸೋಜ ನೇತೃತ್ವದಲ್ಲಿ ಸ್ಪೀಕರ್ ಕಚೇರಿಗೆ ತೆರಳಿ ದೂರು ನೀಡಿದ್ದಾರೆ.
Congress leader Ivan Dsouza requests speaker Ut Khader to take action against Mla Vedavyas and Bharath over gerosa school matter.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm