ಬ್ರೇಕಿಂಗ್ ನ್ಯೂಸ್
16-02-24 10:54 pm Mangalore Correspondent ಕರಾವಳಿ
Photo credits : ಮಂಜು ನೀರೇಶ್ವಾಲ್ಯ
ಮಂಗಳೂರು, ಫೆ.16: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ " ಮಂಗಳೂರು ರಥೋತ್ಸವ " ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.



ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು. ಯಜ್ಞ ಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಮಂದಿ ಪಾಲ್ಗೊಂಡು ಪುನೀತರಾದರು.
ಚಿತ್ರ : ಮಂಜು ನೀರೇಶ್ವಾಲ್ಯ
The historic 'Mangalore Rathotsava' of Sri Venkataramana Temple, Rathabeedi, was held in the presence of thousands of devotees.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm