ಬ್ರೇಕಿಂಗ್ ನ್ಯೂಸ್
16-02-24 11:03 pm Mangalore Correspondent ಕರಾವಳಿ
ಮಂಗಳೂರು, ಫೆ.16: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ ಫೆ.17ರಂದು ಬೆಳಗ್ಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಬಸ್, ಲಾರಿ ಇನ್ನಿತರ ಘನ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.
ಉಡುಪಿ, ಮಂಗಳೂರು ಕಡೆಯಿಂದ ಬಿಸಿ ರೋಡ್ ಕಡೆಗೆ ತೆರಳುವ ಘನ ವಾಹನಗಳು ನಂತೂರು- ಪಂಪ್ವೆಲ್- ತೊಕ್ಕೊಟ್ಟು- ಮುಡಿಪು- ಮೆಲ್ಕಾರ್ ಮೂಲಕ ಸಂಚರಿಸುವುದು. ಅದೇ ರೀತಿ ಬೆಂಗಳೂರು- ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಗಮಿಸುವ ಘನ ವಾಹನಗಳು ಮೆಲ್ಕಾರ್- ಮುಡಿಪು- ತೊಕ್ಕೊಟ್ಟು- ಪಂಪ್ವೆಲ್ ಮೂಲಕ ತೆರಳುವುದು, ಈ ತಾತ್ಕಾಲಿಕ ಸಂಚಾರ ಬದಲಾವಣೆ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಊರ್ಜಿತದಲ್ಲಿರುತ್ತದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ.
ವಾಹನ ಪಾರ್ಕಿಂಗ್ ವಿವರ
ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕ್ ಮಾಡುವುದು, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ವಾಹನಗಳನ್ನು ಅಡ್ಯಾರ್ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಬಂಟ್ವಾಳದಿಂದ ಬರುವ ಬಸ್ಸುಗಳು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿ ಶ್ಯಾಮ್ ಮೈದಾನದಲ್ಲಿ ಪಾರ್ಕ್ ಮಾಡುವುದು.
ಮಂಗಳೂರು ಕಡೆಯಿಂದ ಬರುವ ವಾಹನಗಳು ಅಡ್ಯಾರ್ ಗಾರ್ಡನಲ್ಲಿ ಪಾರ್ಕಿಂಗ್ ಮಾಡುವುದು. ಕಾರ್ಯಕರ್ಕರನ್ನು ಕರೆತರುವ ವಾಹನಗಳು ಜನರನ್ನು ಇಳಿಸಿ ಕಣ್ಣೂರು ಮಸೀದಿ ಬಳಿಯ ಮೈದಾನದಲ್ಲಿ ಪಾರ್ಕ್ ಮಾಡುವುದು. ಅಡ್ಯಾರ್ ಕಟ್ಟೆಯ ಜಯಶೀಲ ಅಡ್ಯಂತಾಯರ ಮೈದಾನದಲ್ಲಿಯೂ ಪಾರ್ಕಿಂಗ್ ಅವಕಾಶ ಇದೆ.
The movement of heavy vehicles between BC Road and Padil will be disrupted from morning to evening on February 17 as the Congress is holding a state-level convention at Adyar on NH-73. Hence, alternative arrangements have been made for the movement of buses, lorries and other heavy vehicles.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 09:15 pm
Mangalore Correspondent
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
Magalore Bus Accident, Bangalore: ಮಂಗಳೂರು- ಬೆ...
07-06-25 11:46 am
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm