ಬ್ರೇಕಿಂಗ್ ನ್ಯೂಸ್
16-02-24 11:03 pm Mangalore Correspondent ಕರಾವಳಿ
ಮಂಗಳೂರು, ಫೆ.16: ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ನಲ್ಲಿ ಕಾಂಗ್ರೆಸ್ ರಾಜ್ಯಮಟ್ಟದ ಸಮಾವೇಶ ಹಮ್ಮಿಕೊಂಡಿರುವುದರಿಂದ ಫೆ.17ರಂದು ಬೆಳಗ್ಗಿನಿಂದ ಸಂಜೆಯ ವರೆಗೆ ಬಿಸಿ ರೋಡ್ ನಿಂದ ಪಡೀಲ್ ನಡುವೆ ಘನ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ಹೀಗಾಗಿ ಬಸ್, ಲಾರಿ ಇನ್ನಿತರ ಘನ ವಾಹನಗಳ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.
ಉಡುಪಿ, ಮಂಗಳೂರು ಕಡೆಯಿಂದ ಬಿಸಿ ರೋಡ್ ಕಡೆಗೆ ತೆರಳುವ ಘನ ವಾಹನಗಳು ನಂತೂರು- ಪಂಪ್ವೆಲ್- ತೊಕ್ಕೊಟ್ಟು- ಮುಡಿಪು- ಮೆಲ್ಕಾರ್ ಮೂಲಕ ಸಂಚರಿಸುವುದು. ಅದೇ ರೀತಿ ಬೆಂಗಳೂರು- ಬಿಸಿ ರೋಡ್ ಕಡೆಯಿಂದ ಮಂಗಳೂರು ಕಡೆಗೆ ಆಗಮಿಸುವ ಘನ ವಾಹನಗಳು ಮೆಲ್ಕಾರ್- ಮುಡಿಪು- ತೊಕ್ಕೊಟ್ಟು- ಪಂಪ್ವೆಲ್ ಮೂಲಕ ತೆರಳುವುದು, ಈ ತಾತ್ಕಾಲಿಕ ಸಂಚಾರ ಬದಲಾವಣೆ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವ ವರೆಗೆ ಊರ್ಜಿತದಲ್ಲಿರುತ್ತದೆ ಎಂದು ಪೊಲೀಸ್ ಕಮಿಷನರ್ ಪ್ರಕಟಣೆ ತಿಳಿಸಿದೆ.

ವಾಹನ ಪಾರ್ಕಿಂಗ್ ವಿವರ
ಬಂಟ್ವಾಳ ಕಡೆಯಿಂದ ಕಾರ್ಯಕ್ರಮಕ್ಕೆ ಬರುವ ವಿಐಪಿ ವಾಹನಗಳನ್ನು ಕಾಮತ್ ಮೈದಾನದಲ್ಲಿ ಪಾರ್ಕ್ ಮಾಡುವುದು, ಬಂಟ್ವಾಳ ಕಡೆಯಿಂದ ಬರುವ ಸಾರ್ವಜನಿಕರ ವಾಹನಗಳನ್ನು ಅಡ್ಯಾರ್ ಕರ್ಮಾರ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು. ಬಂಟ್ವಾಳದಿಂದ ಬರುವ ಬಸ್ಸುಗಳು ಕಣ್ಣೂರಿನಲ್ಲಿ ಯೂ ಟರ್ನ್ ಮಾಡಿ ಮೋತಿ ಶ್ಯಾಮ್ ಮೈದಾನದಲ್ಲಿ ಪಾರ್ಕ್ ಮಾಡುವುದು.
ಮಂಗಳೂರು ಕಡೆಯಿಂದ ಬರುವ ವಾಹನಗಳು ಅಡ್ಯಾರ್ ಗಾರ್ಡನಲ್ಲಿ ಪಾರ್ಕಿಂಗ್ ಮಾಡುವುದು. ಕಾರ್ಯಕರ್ಕರನ್ನು ಕರೆತರುವ ವಾಹನಗಳು ಜನರನ್ನು ಇಳಿಸಿ ಕಣ್ಣೂರು ಮಸೀದಿ ಬಳಿಯ ಮೈದಾನದಲ್ಲಿ ಪಾರ್ಕ್ ಮಾಡುವುದು. ಅಡ್ಯಾರ್ ಕಟ್ಟೆಯ ಜಯಶೀಲ ಅಡ್ಯಂತಾಯರ ಮೈದಾನದಲ್ಲಿಯೂ ಪಾರ್ಕಿಂಗ್ ಅವಕಾಶ ಇದೆ.
The movement of heavy vehicles between BC Road and Padil will be disrupted from morning to evening on February 17 as the Congress is holding a state-level convention at Adyar on NH-73. Hence, alternative arrangements have been made for the movement of buses, lorries and other heavy vehicles.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am