ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm