ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
11-02-26 11:02 pm
HK News Desk
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:06 am
HK News Desk
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ದಿಢೀರ್ ಬೆಂಕಿ ; ರ...
12-02-26 03:38 pm
13-02-26 12:54 am
HK News Desk
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm
ಸಚಿವ ಬೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾ...
10-02-26 09:05 pm