ಬ್ರೇಕಿಂಗ್ ನ್ಯೂಸ್
17-02-24 02:22 pm Udupi Correspondent ಕರಾವಳಿ
ಉಡುಪಿ, ಫೆ.17: ಪರೀಕ್ಷೆ ನಡೆಯುತ್ತಿದ್ದಾಗಲೇ ಫಲಿತಾಂಶದ ಬಗ್ಗೆ ಭೀತಿಗೊಳಗಾಗಿ ಕಾಲೇಜು ಕಟ್ಟಡದಿಂದ ಹೊರಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ.
ಮಣಿಪಾಲ್ ಯುನಿವರ್ಸಿಟಿಯ ಎಂಸಿಎಚ್ ಪಿ ವಿಭಾಗದಲ್ಲಿ ಕಲಿಯುತ್ತಿದ್ದ ಬಿಹಾರ ಮೂಲದ ವಿದ್ಯಾರ್ಥಿ ಸತ್ಯಂ ಸುಮನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಇತರೇ ವಿದ್ಯಾರ್ಥಿಗಳು ನೋಡುತ್ತಿದ್ದಂತೆಯೇ ಸುಮನ್ ಕಟ್ಟಡದಿಂದ ಹೊರಕ್ಕೆ ಹಾರಿದ್ದಾನೆ. ಆನಂತರ, ವಿದ್ಯಾರ್ಥಿಯ ರಕ್ಷಣೆಗಾಗಿ ಪರೀಕ್ಷೆ ಬಿಟ್ಟು ಅತ್ತಿತ್ತ ಓಡಾಡಿದ್ದಾರೆ.
ಯುವಕ ಪರೀಕ್ಷೆ ಬರೆಯಲೆಂದು ಕೋಣೆಗೆ ಬಂದಿದ್ದ. ಆದರೆ ಪ್ರಶ್ನೆ ಪತ್ರಿಕೆ ನೋಡಿದ ಮೇಲೆ ಆತಂಕಗೊಂಡವನಂತೆ ಕಂಡಿದ್ದು ಹೊರಗೆ ಬಂದು ಕಟ್ಟಡದಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ. ಆತ ಕಟ್ಟಡದಿಂದ ಜಿಗಿಯುತ್ತಿದ್ದಂತೆಯೇ ಇತರ ವಿದ್ಯಾರ್ಥಿಗಳು ಗಾಬರಿಯಾಗಿ ಓಡುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Manipal 19 year old Student commits suicide due to exam fear at Udupi.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am