ಬ್ರೇಕಿಂಗ್ ನ್ಯೂಸ್
17-02-24 03:41 pm Mangalore Correspondent ಕರಾವಳಿ
ಮಂಗಳೂರು, ಫೆ.17: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏರ್ಪೋರ್ಟ್ ಮೂಲಕ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಅಡ್ಡಹಾಕಲು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಯತ್ನಿಸಿದ್ದು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಅಷ್ಟರಲ್ಲಿ ಪೊಲೀಸರು ಸೇರಿದ್ದು ಕಾರ್ಯಕರ್ತರನ್ನು ಜಾಗ ಖಾಲಿ ಮಾಡುವಂತೆ ಸೂಚಿಸಿದ್ದಾರೆ. ಬಳಿಕ ಏರ್ಪೋರ್ಟ್ ನಲ್ಲಿದ್ದ ಕಮಿಷನರ್ ಅನುಪಮ್ ಅಗರ್ವಾಲ್ ಕೂಡ ಸ್ಥಳಕ್ಕೆ ಆಗಮಿಸಿದ್ದು ಕೂಡಲೇ ಜಾಗ ಖಾಲಿ ಮಾಡಲು ಹೇಳಿದ್ದಾರೆ.








ಈ ವೇಳೆ, ಬಿಜೆಪಿ ಕಾರ್ಯಕರ್ತರು ಕಮಿಷನರ್ ಜೊತೆಗೆ ಮಾತಿನ ಚಕಮಕಿ ನಡೆಸಿದ್ದಾರೆ. ಶಾಸಕರ ವಿರುದ್ದ ಎಫ್ ಐಆರ್ ದಾಖಲಿಸಿರುವ ಹಿನ್ನೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಶಾಂತಿಯುತ ಪ್ರತಿಭಟನೆ ನಡೆಸುತ್ತೇವೆಂದು ಹೇಳಿದರೂ, ಬಿಡಲಿಲ್ಲ. ಕಾಂಗ್ರೆಸಿಗೆ ಧಿಕ್ಕಾರ ಕೂಗುತ್ತಿದ್ದಾಗಲೇ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದು ಕೆಲವು ಯುವಕರು ನೆಲದಲ್ಲಿ ಹೊರಳಾಡಿದ್ದಾರೆ. ಬಳಿಕ ಎಲ್ಲರನ್ನೂ ಪೊಲೀಸ್ ಬಸ್ಸಿಗೆ ತುಂಬಿಸಿದ್ದಾರೆ.
ಮುಖ್ಯಮಂತ್ರಿ ಕಾರು ಬರೋ ಮೊದಲೇ ಜಾಗ ಖಾಲಿ ಮಾಡಿಸಿದ್ದು ಪೊಲೀಸರು ಸೇಫ್ ಆಗಿದ್ದಾರೆ. ಕಮಿಷನರ್ ಅನುಪಮ್ ಅಗರ್ವಾಲ್ ತುರ್ತಾಗಿ ಬಂದು ಕ್ರಮ ಜರುಗಿಸಿದ್ದಾರೆ.
Mangalore BJP yuva morcha workers try to balck flag Protest to Cm Siddaramaiah at Bondel, held by Police. BJP workers staged protest before the arrival of CM Siddaramaiah from the airport. BJP workers tried to show black flag for the FIR made against MLA Bharath Shetty in Gerosa School Controversy.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm