ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm