ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm