ಬ್ರೇಕಿಂಗ್ ನ್ಯೂಸ್
17-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.17: ಜೆರೋಸಾ ಶಾಲೆಯ ಘಟನೆ ಬಗ್ಗೆ ವಿಶೇಷ ತನಿಖೆಗಾಗಿ ಶಿಕ್ಷಣ ಇಲಾಖೆಯ ಗುಲ್ಬರ್ಗ ವಿಭಾಗದ ಅಪರ ಆಯುಕ್ತ, ಐಎಎಸ್ ಅಧಿಕಾರಿ ಆಕಾಶ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಘಟನೆ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಶಾಸಕರು ನಡೆದುಕೊಂಡ ರೀತಿಯನ್ನು ಎಲ್ಲರೂ ನೋಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಜನ ತಲೆತಗ್ಗಿಸುವಂತೆ ಮಾಡಿದ್ದಾರೆ. ಮಕ್ಕಳನ್ನು, ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿರುವುದು ಒಳ್ಳೆದಲ್ಲ. ಎಫ್ಐಆರ್ ಹಿಂತೆಗೆಯಲು ಆಗಲ್ಲ, ದೂರಿನ ಬಗ್ಗೆ ತನಿಖೆ ಆಗುತ್ತೆ. ತಪ್ಪು ಸಾಬೀತಾದರೆ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಹೇಳಿದರು.
ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆಯವರು ತನಿಖೆ ಮಾಡುತ್ತಾರೆ. ಪೊಲೀಸರು ಮಾಡೋದಲ್ಲ, ಹಾಗಾಗಿ ಎಫ್ಐಆರ್ ದಾಖಲು ಮಾಡಿಲ್ಲ. ಯಾರು ತಪ್ಪು ಮಾಡಿದರೂ ತನಿಖೆಯಲ್ಲಿ ತಿಳಿದು ಬರುತ್ತದೆ ಎಂದು ಶಿಕ್ಷಕಿ ಕುರಿತ ಪ್ರಶ್ನೆಗೆ ಉತ್ತರಿಸಿದರು.
ಈ ಘಟನೆಯಿಂದ ಜಿಲ್ಲೆಗೆ ಡ್ಯಾಮೇಜ್ ಆಗಿದೆ. ಮಕ್ಕಳನ್ನು ರಸ್ತೆಯಲ್ಲಿ ನಿಲ್ಲಿಸಿ ಸಮಾಜ ಒಡೆಯುವ ಕೆಲಸ ಮಾಡಿದ್ದಾರೆ. ಶಾಲೆಯೆದುರು ಗೂಂಡಾಗಿರಿ ಮೆರೆದಿದ್ದಾರೆ. ರಾಜಕೀಯ ಸ್ವಾರ್ಥಕ್ಕಾಗಿ ಧರ್ಮದ ಹೆಸರಲ್ಲಿ ಪ್ರಚೋದನೆ ನೀಡಿದ್ದಾರೆ. ಹೊರಗಿನ ಜನ ಜಿಲ್ಲೆಯಲ್ಲಿ ಏನಾಗುತ್ತಿದೆ ಎಂದು ಕೇಳುತ್ತಿದ್ದಾರೆ. ಭರತ್ ಶೆಟ್ಟಿ, ಶರಣ್ ಪಂಪ್ವೆಲ್ ಮೇಲೆ ಸುಳ್ಳು ಕೇಸ್ ದಾಖಲಾಗಿಲ್ಲ. ಎಲ್ಲಿ ಹೇಳಿಕೆ ನೀಡಿದರೂ ಅದು ತಪ್ಪೇ. ಲಂಡನ್ ನಲ್ಲಿ ಕುಳಿತು ಹೇಳಿದರೂ ತಪ್ಪೇ. ಕಾನ್ವೆಂಟ್ ಶಾಲೆಗಳಿಗೆ ಹೋಗಬೇಡಿ ಅನ್ನೋದು ತಪ್ಪಲ್ವಾ.. ಪ್ರಚೋದನಕಾರಿ ಹೇಳಿಕೆಯ ವಿರುದ್ಧ ಕೇಸ್ ಹಾಕಲಾಗಿದೆ. ಪೊಲೀಸ್ ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಲ್ಲ ಎಂದು ಗುಂಡೂರಾವ್ ಹೇಳಿದರು.
Mangalore Gerosa school controversy, no return of FIR against Vedavyas Bharath shetty says Minister Dinesh Gundu Rao. Speaking to media persons the Minister said that IAS officer has been appointed to probe the case of school.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm