ಬ್ರೇಕಿಂಗ್ ನ್ಯೂಸ್
17-02-24 07:50 pm Mangalore Correspondent ಕರಾವಳಿ
ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ ಮೊದಲೇ ಪ್ರತಿಭಟನೆ ನಡೆಸಿದ್ದಾರೆ. ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ. ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ.
ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ. ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ.
ಬಜೆಟ್ ನಲ್ಲಿ ಮೀನುಗಾರರಿಗೆ ಬಹಳಷ್ಟು ಕೊಟ್ಟಿದ್ದೇವೆ. ಮೊದಲ ಬಾರಿ ಬೋಟ್ ಅಂಬ್ಯುಲೆನ್ಸ್ ನೀಡಿದ್ದೇವೆ. ಮೀನುಗಾರರಿಗೆ ನೀಡುತ್ತಿದ್ದ ಅನುದಾನವನ್ನು ಮೂರೂವರೆ ಸಾವಿರಕ್ಕೆ ಏರಿಸಿದ್ದೇವೆ. ಮೀನುಗಾರರಿಗೆ ಬಜೆಟ್ ನಲ್ಲಿ ಬಂಪರ್ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನ ವಿಚಾರದಲ್ಲಿ ಕೇಳಿದ್ದಕ್ಕೆ, ಬಿಜೆಪಿ ಈ ಬಗ್ಗೆ ಹೋರಾಟ ಮಾಡಲಿ, ಯಾರ ತಕರಾರು ಇರೋದಿಲ್ಲ. ಘಟನೆಯಲ್ಲಿ ಕೆಲವರ ವಿರುದ್ಧ ಎಫ್ಐಆರ್ ಆಗಿದೆ. ತನಿಖೆಯಲ್ಲಿ ಏನು ರಿಪೋರ್ಟ್ ಬರುತ್ತೆ ನೋಡೋಣ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಕಮಲನಾಥ್ ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ, ಬಿಜೆಪಿ ಸೇರ್ಪಡೆ ಅವರ ವೈಯಕ್ತಿಕ. ಬಿಜೆಪಿ ಬೆದರಿಸಿ ಅಪರೇಷನ್ ಕಮಲ ಮಾಡುತ್ತಾರೆ. ನಮ್ಮ MLA ಗಳಿಗೆ 50 ಕೋಟಿ ನೀಡುತ್ತೇವೆ ಅಂದಿದ್ರು. ಆಪರೇಷನ್ ಕಮಲ ಯಡಿಯೂರಪ್ಪ ಕಾಲದಲ್ಲಿ ಶುರುವಾಗಿದ್ದು. ಬಿಜೆಪಿ ಸೇರದೇ ಹೋದ್ರೆ ಇಡಿ ಮೂಲಕ ಹೆದರಿಸುತ್ತಾರೆ ಎಂದರು.
Mangalore BJP Protest, No gherao by BJP to my car says CM Siddaramaiah, may be it was someone elses car. Bjp workers held protest by showing black flag near bondel in Mangalore while cm and kharge was on thier way to adyar.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm