ಬ್ರೇಕಿಂಗ್ ನ್ಯೂಸ್
17-02-24 07:50 pm Mangalore Correspondent ಕರಾವಳಿ
ಮಂಗಳೂರು, ಫೆ.17: ನಾನು ಮುತ್ತಿಗೆ ಹಾಕಿದವರನ್ನು ನೋಡಿಲ್ಲ. ನಾನು ಬರೋದಕ್ಕೆ ಮೊದಲೇ ಪ್ರತಿಭಟನೆ ನಡೆಸಿದ್ದಾರೆ. ಹಾಗಾಗಿ ಆ ಮುತ್ತಿಗೆ ನನಗೆ ಆಗಿರೋದಲ್ಲ. ಅವರು ಬೇರೆ ಯಾರಿಗೋ ಮುತ್ತಿಗೆ ಹಾಕಿರಬಹುದು. ನನಗೇ ಆಗುತ್ತಿದರೆ ನನ್ನ ಕಾರಿಗೆ ಮುತ್ತಿಗೆ ಹಾಕುತ್ತಿದ್ರು.. ಹೀಗೆಂದು ಬಿಜೆಪಿ ಯುವಮೋರ್ಚಾ ಕಾರ್ಯಕರ್ತರ ಮುತ್ತಿಗೆ ಯತ್ನವನ್ನು ಸಿಎಂ ಸಿದ್ದರಾಮಯ್ಯ ಛೇಡಿಸಿದ್ದಾರೆ.
ಕಾಂಗ್ರೆಸ್ ಸಮಾವೇಶದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ ಸಿದ್ದರಾಮಯ್ಯ ಮೇಲಿನಂತೆ ಉತ್ತರಿಸಿದರು. ಬಜೆಟಲ್ಲಿ ಮುಸ್ಲಿಮರಿಗೆ ಹೆಚ್ಚು ನೀಡಿದ್ದೀರಂತೆ ಎಂದು ಕೇಳಿದ್ದಕ್ಕೆ, ಅಲ್ಪಸಂಖ್ಯಾತರಿಗೆ ಬಜೆಟ್ ನಲ್ಲಿ ಪಾಯಿಂಟ್ ಎಂಟರಷ್ಟು ಮಾತ್ರ ನೀಡಿದ್ದೇವೆ. ಬಿಜೆಪಿಯವರಿಗೆ ಮುಸ್ಲಿಮರನ್ನು ಕಂಡ್ರೆ ಆಗೋದಿಲ್ಲ. ಹಾಗಾಗಿ ಅವರಿಗೆ ಏನು ಕೊಟ್ರೂ ಆಗೋದಿಲ್ಲ. ಅಲ್ಪಸಂಖ್ಯಾತರು ಒಟ್ಟು ಜನಸಂಖ್ಯೆಯ ಎಷ್ಟಿದ್ದಾರೆ ?ಅವರಿಗೆ ನೀಡಿದ ಅನುದಾನ ಏನು ಎಂದು ಲೆಕ್ಕ ಹಾಕಿ ಅಂತ ಹೇಳಿದ್ದಾರೆ.




ಬಜೆಟ್ ನಲ್ಲಿ ಮೀನುಗಾರರಿಗೆ ಬಹಳಷ್ಟು ಕೊಟ್ಟಿದ್ದೇವೆ. ಮೊದಲ ಬಾರಿ ಬೋಟ್ ಅಂಬ್ಯುಲೆನ್ಸ್ ನೀಡಿದ್ದೇವೆ. ಮೀನುಗಾರರಿಗೆ ನೀಡುತ್ತಿದ್ದ ಅನುದಾನವನ್ನು ಮೂರೂವರೆ ಸಾವಿರಕ್ಕೆ ಏರಿಸಿದ್ದೇವೆ. ಮೀನುಗಾರರಿಗೆ ಬಜೆಟ್ ನಲ್ಲಿ ಬಂಪರ್ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಹೇಳಿದರು.
ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯಿಂದ ಧರ್ಮ ಅವಹೇಳನ ವಿಚಾರದಲ್ಲಿ ಕೇಳಿದ್ದಕ್ಕೆ, ಬಿಜೆಪಿ ಈ ಬಗ್ಗೆ ಹೋರಾಟ ಮಾಡಲಿ, ಯಾರ ತಕರಾರು ಇರೋದಿಲ್ಲ. ಘಟನೆಯಲ್ಲಿ ಕೆಲವರ ವಿರುದ್ಧ ಎಫ್ಐಆರ್ ಆಗಿದೆ. ತನಿಖೆಯಲ್ಲಿ ಏನು ರಿಪೋರ್ಟ್ ಬರುತ್ತೆ ನೋಡೋಣ ಎಂದರು.
ಕಾಂಗ್ರೆಸ್ ಹಿರಿಯ ಮುಖಂಡ ಕಮಲನಾಥ್ ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ, ಬಿಜೆಪಿ ಸೇರ್ಪಡೆ ಅವರ ವೈಯಕ್ತಿಕ. ಬಿಜೆಪಿ ಬೆದರಿಸಿ ಅಪರೇಷನ್ ಕಮಲ ಮಾಡುತ್ತಾರೆ. ನಮ್ಮ MLA ಗಳಿಗೆ 50 ಕೋಟಿ ನೀಡುತ್ತೇವೆ ಅಂದಿದ್ರು. ಆಪರೇಷನ್ ಕಮಲ ಯಡಿಯೂರಪ್ಪ ಕಾಲದಲ್ಲಿ ಶುರುವಾಗಿದ್ದು. ಬಿಜೆಪಿ ಸೇರದೇ ಹೋದ್ರೆ ಇಡಿ ಮೂಲಕ ಹೆದರಿಸುತ್ತಾರೆ ಎಂದರು.
Mangalore BJP Protest, No gherao by BJP to my car says CM Siddaramaiah, may be it was someone elses car. Bjp workers held protest by showing black flag near bondel in Mangalore while cm and kharge was on thier way to adyar.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm