ಬ್ರೇಕಿಂಗ್ ನ್ಯೂಸ್
18-02-24 11:06 pm Mangalore Correspondent ಕರಾವಳಿ
ಉಳ್ಳಾಲ, ಫೆ.18: ತೊಕ್ಕೊಟ್ಟಿನಲ್ಲಿ ನಡೆಯಲಿರುವ ಡಿವೈಎಫ್ ಐ 12 ನೇ ರಾಜ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಗರದೆಲ್ಲೆಡೆ ಆದರ್ಶ ಪುರುಷರ ಭಾವಚಿತ್ರಗಳುಲ್ಲ ಫ್ಲೆಕ್ಸ್ , ಕಮಾನುಗಳು ರಾರಾಜಿಸುತ್ತಿದ್ದು, ಹರೇಕಳದ ಡಿವೈಎಫ್ ಐ ಕಚೇರಿ ಬಳಿ ಟಿಪ್ಪು ಸುಲ್ತಾನ್ ನ ಬೃಹತ್ ಕಟೌಟ್ ನಿರ್ಮಿಸಲಾಗಿದ್ದು ಇದನ್ನ ತೆರವುಗೊಳಿಸುವಂತೆ ಕೊಣಾಜೆ ಪೊಲೀಸರು ನೋಟೀಸು ನೀಡಿದ್ದಾರೆ.
ಮಂಗಳೂರಿನ ಉಳ್ಳಾಲ ತಾಲೂಕಿನ ಕಲ್ಲಾಪು ಯುನಿಟಿ ಸಭಾಂಗಣದಲ್ಲಿ ಇದೇ ಫೆ.25, 26, 27 ರಂದು ನಡೆಯಲಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ.
ಹರೇಕಳದ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಸಂಘಟನೆ ಕಾರ್ಯಕರ್ತರು ಟಿಪ್ಪು ಸುಲ್ತಾನ್ ನ ಕಾರ್ಡ್ ಬೋರ್ಡ್ ಪ್ರತಿಮೆ ಅಳವಡಿಸಿದ್ದಾರೆ. ಟಿಪ್ಪುವಿನ ಕಟೌಟ್ ಅಳವಡಿಸಲು ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಕಟೌಟ್ ತೆರವುಗೊಳಿಸಲು ಹರೇಕಳ ಡಿವೈಎಫ್ ಐ ಮುಖಂಡರಿಗೆ ನೋಟಿಸ್ ನೀಡಿದ್ದಾರೆ.

ಶನಿವಾರದಂದು ಕೊಣಾಜೆ ಠಾಣಾಧಿಕಾರಿ ನೋಟೀಸು ನೀಡಿದ್ದು ಹರೇಕಳ ಪಂಚಾಯತ್ ಪಿಡಿಒ ರಜೆಯಲ್ಲಿದ್ದ ಕಾರಣ ಕಟೌಟ್ ತೆರವು ಆಗಿಲ್ಲ. ಹರೇಕಳ ಡಿವೈಎಫ್ ಐ ಕಚೇರಿ ಬಳಿಯಲ್ಲೇ ಕಾರ್ಡ್ ಬೋರ್ಡ್ನಿಂದ 6 ಅಡಿ ಎತ್ತರದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಕಟೌಟ್ ತೆರವುಗೊಳಿಸಲು ಮುಂದಾದ ಕೊಣಾಜೆ ಪೊಲೀಸರ ವಿರುದ್ಧ ಡಿವೈಎಪ್ ಐ ಜಿಲ್ಲಾಧ್ಯಕ್ಷ ಇಮ್ತಿಯಾಝ್ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯದಲ್ಲಿ ಯಾವ ಸರಕಾರ ಇದೆಯೆಂದು ಕಿಡಿಕಾರಿದ್ದಾರೆ. ಟಿಪ್ಪು , ರಾಣಿ ಅಬ್ಬಕ್ಕ ಸೇರಿದಂತೆ ಯಾರೊಬ್ಬರ ಕಟೌಟ್ ತೆರವುಗೊಳಿಸದಂತೆ ಡಿವೈಎಫ್ ಐ ಕಾರ್ಯಕರ್ತರು ಕಾವಲಿರುತ್ತಾರೆಂದು ಇಮ್ತಿಯಾಝ್ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Police issue notice to Dfyi to remove Tippu statue at Ullal in Mangalore.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm