ಬ್ರೇಕಿಂಗ್ ನ್ಯೂಸ್
19-02-24 11:45 am Mangalore Correspondent ಕರಾವಳಿ
ಮಂಗಳೂರು, ಫೆ.19: ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಎಫ್ಐಆರ್ ಹಾಕಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕ್ಲಾಕ್ ಟವರ್ ವೃತ್ತದಲ್ಲಿ ವಿಎಚ್ ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಹರತಾಳ ಹಮ್ಮಿಕೊಂಡಿದ್ದರು. ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಮತ್ತು ಹಿಂದು ಸಂಘಟನೆಯ ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರ ಕ್ರಮ ವಿರೋಧಿಸಿ ಪ್ರತಿಭಟನೆ ನಡೆದಿತ್ತು. ನೂರಾರು ಕಾರ್ಯಕರ್ತರು ಸೇರಿದ್ದರು. ಆದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.












ಕಾರ್ಯಕರ್ತರು ತಾವು ಪೊಲೀಸ್ ಕಮಿಷನರ್ ಕಚೇರಿ ವರೆಗೆ ಹೋಗಿ ಮನವಿ ಕೊಡುತ್ತೇವೆ ಎಂದಾಗಲೂ ಅವಕಾಶ ಕೊಡಲಿಲ್ಲ. ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕಿದಾಗ ಕಾರ್ಯಕರ್ತರು ನುಗ್ಗಿ ಬಂದಿದ್ದು ಪೊಲೀಸರು ಅಡ್ಡಹಾಕಿದ್ದಾರೆ. ನೆಲದಲ್ಲಿ ಹೊರಳಾಡಿದ ಕಾರ್ಯಕರ್ತರನ್ನು ಎತ್ತಿ ಪೊಲೀಸ್ ಬಸ್ಸಿಗೆ ಹಾಕಿದ್ದಾರೆ. ಜೈಶ್ರೀರಾಮ್ ಘೋಷಣೆ ಕೂಗುತ್ತಲೇ ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ.
ಜೆರೋಸಾ ಶಾಲೆಯ ಘಟನೆ ಖಂಡಿಸಿ ಮತ್ತು ಎಫ್ಐಆರ್ ವಿರೋಧಿಸಿ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ, ಹರತಾಳಕ್ಕೆ ಕರೆ ನೀಡಲಾಗಿತ್ತು. ಕೊನೆಕ್ಷಣದಲ್ಲಿ ಪ್ರತಿಭಟನೆ ಸ್ವರೂಪ ಬದಲಾಗಿದ್ದು ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ಆಯೋಜಿಸಲಾಗಿತ್ತು.
Mangalore Gerosa school, VHP members try to attempt police Commissioner Office Police take hundreds of members to custody. Vhp was held at protest near Mini Vidhana Soudha slammed the FIR made against Mla Bharath Shetty and Vedavyas Kamath. Police took hundreds of members to custody when they tired to move towards Police Commissioner Office.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm