ಬ್ರೇಕಿಂಗ್ ನ್ಯೂಸ್
19-02-24 11:45 am Mangalore Correspondent ಕರಾವಳಿ
ಮಂಗಳೂರು, ಫೆ.19: ಜೈಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಎಫ್ಐಆರ್ ಹಾಕಿದ್ದಾರೆಂದು ಆರೋಪಿಸಿ ಹಿಂದು ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದು ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಗರದ ಕ್ಲಾಕ್ ಟವರ್ ವೃತ್ತದಲ್ಲಿ ವಿಎಚ್ ಪಿ ಮತ್ತು ಬಜರಂಗದಳ ಕಾರ್ಯಕರ್ತರು ಇಂದು ಹರತಾಳ ಹಮ್ಮಿಕೊಂಡಿದ್ದರು. ಜೆರೋಸಾ ಶಾಲೆಯ ಘಟನೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರು ಮತ್ತು ಹಿಂದು ಸಂಘಟನೆಯ ಶರಣ್ ಪಂಪ್ವೆಲ್ ವಿರುದ್ಧ ಎಫ್ಐಆರ್ ದಾಖಲಿಸಿದ ಪೊಲೀಸರ ಕ್ರಮ ವಿರೋಧಿಸಿ ಪ್ರತಿಭಟನೆ ನಡೆದಿತ್ತು. ನೂರಾರು ಕಾರ್ಯಕರ್ತರು ಸೇರಿದ್ದರು. ಆದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ಅವಕಾಶ ನೀಡಲಿಲ್ಲ.
ಕಾರ್ಯಕರ್ತರು ತಾವು ಪೊಲೀಸ್ ಕಮಿಷನರ್ ಕಚೇರಿ ವರೆಗೆ ಹೋಗಿ ಮನವಿ ಕೊಡುತ್ತೇವೆ ಎಂದಾಗಲೂ ಅವಕಾಶ ಕೊಡಲಿಲ್ಲ. ಪೊಲೀಸರು ರಸ್ತೆಗೆ ಬ್ಯಾರಿಕೇಡ್ ಹಾಕಿದಾಗ ಕಾರ್ಯಕರ್ತರು ನುಗ್ಗಿ ಬಂದಿದ್ದು ಪೊಲೀಸರು ಅಡ್ಡಹಾಕಿದ್ದಾರೆ. ನೆಲದಲ್ಲಿ ಹೊರಳಾಡಿದ ಕಾರ್ಯಕರ್ತರನ್ನು ಎತ್ತಿ ಪೊಲೀಸ್ ಬಸ್ಸಿಗೆ ಹಾಕಿದ್ದಾರೆ. ಜೈಶ್ರೀರಾಮ್ ಘೋಷಣೆ ಕೂಗುತ್ತಲೇ ಕಾರ್ಯಕರ್ತರು ಅರೆಸ್ಟ್ ಆಗಿದ್ದಾರೆ.
ಜೆರೋಸಾ ಶಾಲೆಯ ಘಟನೆ ಖಂಡಿಸಿ ಮತ್ತು ಎಫ್ಐಆರ್ ವಿರೋಧಿಸಿ ಕಮಿಷನರೇಟ್ ವ್ಯಾಪ್ತಿಯ ಎಲ್ಲ ಪೊಲೀಸ್ ಠಾಣೆಗಳ ಮುಂದೆ ಪ್ರತಿಭಟನೆ, ಹರತಾಳಕ್ಕೆ ಕರೆ ನೀಡಲಾಗಿತ್ತು. ಕೊನೆಕ್ಷಣದಲ್ಲಿ ಪ್ರತಿಭಟನೆ ಸ್ವರೂಪ ಬದಲಾಗಿದ್ದು ಕ್ಲಾಕ್ ಟವರ್ ಮುಂದೆ ಪ್ರತಿಭಟನೆ ಆಯೋಜಿಸಲಾಗಿತ್ತು.
Mangalore Gerosa school, VHP members try to attempt police Commissioner Office Police take hundreds of members to custody. Vhp was held at protest near Mini Vidhana Soudha slammed the FIR made against Mla Bharath Shetty and Vedavyas Kamath. Police took hundreds of members to custody when they tired to move towards Police Commissioner Office.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm