ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm