ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm