ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.
ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm