ಬ್ರೇಕಿಂಗ್ ನ್ಯೂಸ್
19-02-24 04:07 pm Mangalore Correspondent ಕರಾವಳಿ
ಮಂಗಳೂರು, ಫೆ.19: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಆಗಿರುವ ಬೆಳವಣಿಗೆ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ. ಆಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ, ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ತನಿಖೆ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಹೇಳುವುದಕ್ಕಾಗಲ್ಲ ಎಂದರು.
ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತಾಡಿಸ್ತೀರಾ ಎಂದು ಕೇಳಿದ್ದಕ್ಕೆ, ಅದನ್ನು ಯಾವುದನ್ನೂ ಹೇಳುವುದಿಲ್ಲ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಜೆರೋಸಾ ಶಾಲೆಯ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
Mangalore Gerosa school controversy, IAS officer Akash Shankar who has been appointed as a Investigative officer has now come to Mangalore for
enquiry. Speaking to media persons he said he cannot disclouse much matters but will file the report at the earliest.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm