ಬ್ರೇಕಿಂಗ್ ನ್ಯೂಸ್
19-02-24 04:07 pm Mangalore Correspondent ಕರಾವಳಿ
ಮಂಗಳೂರು, ಫೆ.19: ಜೆರೋಸಾ ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂಬ ಆರೋಪದ ಬಗ್ಗೆ ತನಿಖೆಗೆ ನೇಮಕಗೊಂಡಿರುವ ಐಎಎಸ್ ಅಧಿಕಾರಿ ಡಾ. ಆಕಾಶ್ ಶಂಕರ್ ಮಂಗಳೂರಿಗೆ ಆಗಮಿಸಿದ್ದು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಡಿಡಿಪಿಐ, ಬಿಇಓ ಮತ್ತು ಇಲಾಖೆಯ ಇತರ ಅಧಿಕಾರಿಗಳು ಆಗಿರುವ ಬೆಳವಣಿಗೆ ಬಗ್ಗೆ ತನಿಖಾಧಿಕಾರಿ ಮುಂದೆ ಮಾಹಿತಿ ನೀಡಿದ್ದಾರೆ.
ಮಂಗಳೂರಿನ ಜಿಲ್ಲಾ ಪಂಚಾಯತ್ ಬಳಿಯ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರಿಗಳನ್ನು ಒಬ್ಬೊಬ್ಬರನ್ನೇ ಕರೆದು ಮಾಹಿತಿ ಸಂಗ್ರಹಿಸಿದ್ದಾರೆ. ಆಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ಕೇಳಿದಾಗ, ತನಿಖೆಯ ಹಂತದಲ್ಲಿ ಯಾವುದನ್ನೂ ಹೇಳಲಾಗದು. ತನಿಖೆ ಬಗ್ಗೆ ಪ್ಲಾನ್ ಮಾಡಿಕೊಂಡಿದ್ದೇನೆ. ಎರಡು ದಿನ ಇಲ್ಲೇ ಇರುತ್ತೇನೆ. ಯಾವ ರೀತಿಯ ತನಿಖೆ ಎನ್ನುವುದನ್ನು ಹೇಳುವುದಕ್ಕಾಗಲ್ಲ ಎಂದರು.

ಶಾಲೆಯ ಶಿಕ್ಷಕರು, ಮಕ್ಕಳನ್ನು ಮಾತಾಡಿಸ್ತೀರಾ ಎಂದು ಕೇಳಿದ್ದಕ್ಕೆ, ಅದನ್ನು ಯಾವುದನ್ನೂ ಹೇಳುವುದಿಲ್ಲ. ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇನೆ. ಎಲ್ಲರೂ ತನಿಖೆಗೆ ಸಹಕರಿಸಬೇಕು ಎಂದಿದ್ದಾರೆ. ಜೆರೋಸಾ ಶಾಲೆಯ ವಿಚಾರದಲ್ಲಿ ಶಾಸಕ ವೇದವ್ಯಾಸ ಕಾಮತ್ ಪ್ರತಿಭಟನೆ ನಡೆಸಿರುವುದು, ಶಾಲೆಯಲ್ಲಿ ಹಿಂದು ದೇವರ ಅವಹೇಳನ ಮಾಡಿದ್ದಾರೆಂದು ಶಿಕ್ಷಕಿ ವಿರುದ್ಧ ಕೇಳಿಬಂದ ಆರೋಪದ ಬಗ್ಗೆ ಹಾಗೂ ಒಟ್ಟು ಬೆಳವಣಿಗೆ ತನಿಖೆಗೆ ಗುಲ್ಬರ್ಗ ವಿಭಾಗದ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ್ ಶಂಕರ್ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.
Mangalore Gerosa school controversy, IAS officer Akash Shankar who has been appointed as a Investigative officer has now come to Mangalore for
enquiry. Speaking to media persons he said he cannot disclouse much matters but will file the report at the earliest.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm