ಬ್ರೇಕಿಂಗ್ ನ್ಯೂಸ್
19-02-24 07:21 pm Mangalore Correspondent ಕರಾವಳಿ
ಬಂಟ್ವಾಳ, ಫೆ.19: ಪದವಿ ಕಲಿತಿದ್ದರೂ ಸೂಕ್ತ ಉದ್ಯೋಗ ಸಿಕ್ಕಿಲ್ಲವೆಂದು ನೊಂದುಕೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಯುವಕನನ್ನು ರಕ್ಷಿಸಿದ್ದಾರೆ.
ಪುತ್ತೂರು ಮೂಲದ ಶಿಶಿಕ್ (25) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದಾತ. ಎಂಎಸ್ ಡಬ್ಲ್ಯು ಪೂರೈಸಿದ್ದ ಯುವಕ ಕೆಲಸಕ್ಕಾಗಿ ಅಲೆದಾಡಿದ್ದು, ಸೂಕ್ತ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಜೀವನವನ್ನೇ ಕೊನೆಗೊಳಿಸಲು ನಿರ್ಧರಿಸಿ ಬೈಕಿನಲ್ಲಿ ಪಾಣೆರ್ ಸೇತುವೆಯ ಬಳಿಗೆ ಬಂದಿದ್ದ. ಬೈಕನ್ನು ಸೇತುವೆಯ ಮಧ್ಯಭಾಗದಲ್ಲಿ ನಿಲ್ಲಿಸಿ ನದಿಗೆ ಹಾರಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಕೂಡಲೇ ಓಡಿ ಬಂದಿದ್ದಾರೆ.
ಸ್ಥಳೀಯರಾದ ಹನೀಫ್, ಸಲ್ಮಾನ್, ಇರ್ಫಾನ್ ಖಲೀಲ್, ನೌಫಾಲ್, ತಸ್ಲೀಮ್, ಮುಕ್ತಾರ್ ಯುವಕನನ್ನು ಹಿಡಿದು ಸಾವಿನ ದಾರಿ ಹಿಡಿಯದಂತೆ ತಡೆದಿದ್ದಾರೆ. ಸೇತುವೆಯ ಬದಿಯಲ್ಲಿ ನೀರಿಗೆ ಹಾರಲು ಯತ್ನಿಸುತ್ತಿದ್ದಾಗಲೇ ಯುವಕರು ಅಡ್ಡಹಾಕಿ ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರನ್ನು ಕರೆದು ಅವರ ವಶಕ್ಕೆ ಯುವಕನನ್ನು ಒಪ್ಪಿಸಿದ್ದಾರೆ.
A youth, who was about to jump into the Netravati river from the bridge at Panemangaluru, was rescued by a team of local youths and handed him over to the police. Nischith (25), son of Ananda, resident of Puttur is the youth who tried to kill himself. He has done MSW and is unemployed. As he did not get a suitable job, he was under mental depression and resorted to suicide.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm