ಬ್ರೇಕಿಂಗ್ ನ್ಯೂಸ್
19-02-24 07:21 pm Mangalore Correspondent ಕರಾವಳಿ
ಬಂಟ್ವಾಳ, ಫೆ.19: ಪದವಿ ಕಲಿತಿದ್ದರೂ ಸೂಕ್ತ ಉದ್ಯೋಗ ಸಿಕ್ಕಿಲ್ಲವೆಂದು ನೊಂದುಕೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಯುವಕನನ್ನು ರಕ್ಷಿಸಿದ್ದಾರೆ.
ಪುತ್ತೂರು ಮೂಲದ ಶಿಶಿಕ್ (25) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದಾತ. ಎಂಎಸ್ ಡಬ್ಲ್ಯು ಪೂರೈಸಿದ್ದ ಯುವಕ ಕೆಲಸಕ್ಕಾಗಿ ಅಲೆದಾಡಿದ್ದು, ಸೂಕ್ತ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಜೀವನವನ್ನೇ ಕೊನೆಗೊಳಿಸಲು ನಿರ್ಧರಿಸಿ ಬೈಕಿನಲ್ಲಿ ಪಾಣೆರ್ ಸೇತುವೆಯ ಬಳಿಗೆ ಬಂದಿದ್ದ. ಬೈಕನ್ನು ಸೇತುವೆಯ ಮಧ್ಯಭಾಗದಲ್ಲಿ ನಿಲ್ಲಿಸಿ ನದಿಗೆ ಹಾರಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಕೂಡಲೇ ಓಡಿ ಬಂದಿದ್ದಾರೆ.
ಸ್ಥಳೀಯರಾದ ಹನೀಫ್, ಸಲ್ಮಾನ್, ಇರ್ಫಾನ್ ಖಲೀಲ್, ನೌಫಾಲ್, ತಸ್ಲೀಮ್, ಮುಕ್ತಾರ್ ಯುವಕನನ್ನು ಹಿಡಿದು ಸಾವಿನ ದಾರಿ ಹಿಡಿಯದಂತೆ ತಡೆದಿದ್ದಾರೆ. ಸೇತುವೆಯ ಬದಿಯಲ್ಲಿ ನೀರಿಗೆ ಹಾರಲು ಯತ್ನಿಸುತ್ತಿದ್ದಾಗಲೇ ಯುವಕರು ಅಡ್ಡಹಾಕಿ ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರನ್ನು ಕರೆದು ಅವರ ವಶಕ್ಕೆ ಯುವಕನನ್ನು ಒಪ್ಪಿಸಿದ್ದಾರೆ.
A youth, who was about to jump into the Netravati river from the bridge at Panemangaluru, was rescued by a team of local youths and handed him over to the police. Nischith (25), son of Ananda, resident of Puttur is the youth who tried to kill himself. He has done MSW and is unemployed. As he did not get a suitable job, he was under mental depression and resorted to suicide.
06-08-25 10:51 pm
Bangalore Correspondent
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 11:11 pm
Mangalore Correspondent
Dharmasthala News, Banglegudde: ಬಂಗ್ಲೆಗುಡ್ಡೆ...
06-08-25 07:37 pm
Sharjah NRI dream college: ಕಾನೂನು ಉಲ್ಲಂಘಿಸಿ ವ...
06-08-25 06:00 pm
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
06-08-25 08:02 pm
Mangalore Correspondent
Bangalore Kidnap, Nischith Murder: ಬೆಂಗಳೂರು ನ...
06-08-25 05:43 pm
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm