ಬ್ರೇಕಿಂಗ್ ನ್ಯೂಸ್
19-02-24 07:21 pm Mangalore Correspondent ಕರಾವಳಿ
ಬಂಟ್ವಾಳ, ಫೆ.19: ಪದವಿ ಕಲಿತಿದ್ದರೂ ಸೂಕ್ತ ಉದ್ಯೋಗ ಸಿಕ್ಕಿಲ್ಲವೆಂದು ನೊಂದುಕೊಂಡಿದ್ದ ಪುತ್ತೂರು ಮೂಲದ ಯುವಕನೊಬ್ಬ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಘಟನೆ ನಡೆದಿದ್ದು, ಸ್ಥಳೀಯರು ಯುವಕನನ್ನು ರಕ್ಷಿಸಿದ್ದಾರೆ.
ಪುತ್ತೂರು ಮೂಲದ ಶಿಶಿಕ್ (25) ಎಂಬ ಯುವಕ ಆತ್ಮಹತ್ಯೆಗೆ ಯತ್ನಿಸಿದಾತ. ಎಂಎಸ್ ಡಬ್ಲ್ಯು ಪೂರೈಸಿದ್ದ ಯುವಕ ಕೆಲಸಕ್ಕಾಗಿ ಅಲೆದಾಡಿದ್ದು, ಸೂಕ್ತ ಉದ್ಯೋಗ ಸಿಕ್ಕಿರಲಿಲ್ಲ. ಹೀಗಾಗಿ ಜೀವನವನ್ನೇ ಕೊನೆಗೊಳಿಸಲು ನಿರ್ಧರಿಸಿ ಬೈಕಿನಲ್ಲಿ ಪಾಣೆರ್ ಸೇತುವೆಯ ಬಳಿಗೆ ಬಂದಿದ್ದ. ಬೈಕನ್ನು ಸೇತುವೆಯ ಮಧ್ಯಭಾಗದಲ್ಲಿ ನಿಲ್ಲಿಸಿ ನದಿಗೆ ಹಾರಲು ಯತ್ನಿಸುತ್ತಿದ್ದಾಗ ಸ್ಥಳೀಯರು ಗಮನಿಸಿದ್ದು, ಕೂಡಲೇ ಓಡಿ ಬಂದಿದ್ದಾರೆ.
ಸ್ಥಳೀಯರಾದ ಹನೀಫ್, ಸಲ್ಮಾನ್, ಇರ್ಫಾನ್ ಖಲೀಲ್, ನೌಫಾಲ್, ತಸ್ಲೀಮ್, ಮುಕ್ತಾರ್ ಯುವಕನನ್ನು ಹಿಡಿದು ಸಾವಿನ ದಾರಿ ಹಿಡಿಯದಂತೆ ತಡೆದಿದ್ದಾರೆ. ಸೇತುವೆಯ ಬದಿಯಲ್ಲಿ ನೀರಿಗೆ ಹಾರಲು ಯತ್ನಿಸುತ್ತಿದ್ದಾಗಲೇ ಯುವಕರು ಅಡ್ಡಹಾಕಿ ರಕ್ಷಿಸಿದ್ದಾರೆ. ಬಳಿಕ ಬಂಟ್ವಾಳ ನಗರ ಪೊಲೀಸರನ್ನು ಕರೆದು ಅವರ ವಶಕ್ಕೆ ಯುವಕನನ್ನು ಒಪ್ಪಿಸಿದ್ದಾರೆ.
A youth, who was about to jump into the Netravati river from the bridge at Panemangaluru, was rescued by a team of local youths and handed him over to the police. Nischith (25), son of Ananda, resident of Puttur is the youth who tried to kill himself. He has done MSW and is unemployed. As he did not get a suitable job, he was under mental depression and resorted to suicide.
23-09-24 07:46 pm
HK News Desk
Bangalore, North Indians, Video; ನಾವಿದ್ದರೆ ಬೆ...
23-09-24 04:42 pm
Tirupati laddu: ತಿರುಪತಿ ಲಡ್ಡಿನಲ್ಲಿ ಕೊಬ್ಬಿನಂಶ...
22-09-24 07:10 pm
Chikkaballapur, Accident: ಓವರ್ಟೇಕ್ ಮಾಡಲು ಹೋಗ...
22-09-24 06:52 pm
ಪ್ಯಾಲೆಸ್ತೀನ್ ಧ್ವಜದ ಬಗ್ಗೆ ಸಚಿವ ಜಮೀರ್ ಸಮರ್ಥನೆ ಬ...
21-09-24 11:17 pm
23-09-24 07:01 pm
HK News Desk
Arjun missing truck, Shiruru: ಶಿರೂರು ಗುಡ್ಡ ಕು...
21-09-24 08:05 pm
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
22-09-24 04:55 pm
Mangalore Correspondent
Shri Ram sene, Gangadhar Kulkarni, Mangalore:...
22-09-24 01:16 pm
Dasara 2024 School holiday; ಈ ಬಾರಿ ಅ.3ರಿಂದ 20...
21-09-24 01:15 pm
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
23-09-24 09:12 pm
Bangalore Correspondent
Bangalore Murder, Crime; ಕೂಲ್ ಸಿಟಿಯಲ್ಲಿ ಶ್ರದ್...
23-09-24 11:42 am
ಉಪ್ಪಳದ ಎರಡಂತಸ್ತಿನ ಮನೆಯಲ್ಲಿ ಮೂರು ಕೋಟಿ ಮೌಲ್ಯದ ಡ...
22-09-24 10:48 pm
ಪಾರ್ಟ್ ಟೈಮ್ ಉದ್ಯೋಗದ ಹೆಸರಲ್ಲಿ ಹೂಡಿಕೆ ; ಹಣ ಡಬಲ್...
22-09-24 10:40 pm
Mangalore cyber fraud, stock market: ಯೂಟ್ಯೂಬ್...
22-09-24 08:25 pm