ಬ್ರೇಕಿಂಗ್ ನ್ಯೂಸ್
19-02-24 09:04 pm Mangalore Correspondent ಕರಾವಳಿ
ವಿಜಯಪುರ, ಫೆ.19: ರಾಜ್ಯದಲ್ಲಿ 3600 ಲಂಬಾಣಿ ತಾಂಡಾಗಳಿದ್ದು, ಇವುಗಳಲ್ಲಿ ಶೇ.50ರಷ್ಟು ಕ್ರಿಶ್ಚಿಯನ್ನರು ನುಗ್ಗಿದ್ದಾರೆ. ಅಲ್ಲಿನ ಜನರನ್ನು ಮೋಸ ಮಾಡಿ ಮತಾಂತರ ಮಾಡುತ್ತಿದ್ದಾರೆ. ಕ್ರಿಶ್ಚಿಯನ್ ಮತಾಂತರಿ ಪಾದ್ರಿಗಳಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಮೋಸದ ಮತಾಂತರ ನಿಲ್ಲಿಸದಿದ್ದರೆ ನಮ್ಮ ವಿಶೇಷ ಫೋರ್ಸ್ ನಿಮ್ಮನ್ನು ಒದ್ದು ಓಡಿಸಲಿದೆ. ಅನಧಿಕೃತ ಚರ್ಚ್ ಗಳನ್ನು ತೆರವು ಮಾಡಲಿದೆ ಎಂದು ಶ್ರೀರಾಮ ಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ನಿಮ್ಮ ನೀಚ ಕೆಲಸವನ್ನು ಯೇಸು ಒಪ್ಪಲ್ಲ. ಮತಾಂತರ ನಿಷೇಧ ಕಾನೂನಡಿ ಈ ಕೃತ್ಯ ತಡೆಯಬೇಕು. ತಾಂಡಾಗಳ ಬಡತನ, ಅನಕ್ಷರತೆಯನ್ನೇ ಬಳಸಿಕೊಂಡು, ಆಸೆ ತೋರಿಸಿ ಮತಾಂತರ ಮಾಡುತ್ತಿದ್ದಾರೆ. ನಮ್ಮ ಧರ್ಮ, ನಮ್ಮ ದೇವರು ನಮಗೆಲ್ಲ ಶಾಂತಿ, ಸುಖ ಕೊಡುತ್ತಿದ್ದಾನೆ. ಏನೇನೋ ತಪ್ಪು ಮಾಹಿತಿ ನೀಡಿ ಈ ರೀತಿ ಮತಾಂತರ ಮಾಡುವುದನ್ನು ಸರ್ಕಾರ ಹತ್ತಿಕ್ಕಬೇಕು. ಮತಾಂತರ ನಿಷೇಧ ಕಾಯ್ದೆ ಈಗಲೂ ಜಾರಿಯಲ್ಲಿದ್ದು, ಅದನ್ನು ಪಾಲಿಸಬೇಕು’ ಎಂದು ಮುತಾಲಿಕ್ ಹೇಳಿದರು.
ಜನಸಂಘದ ಪ್ರಣಾಳಿಕೆಯಲ್ಲಿಯೇ ಹಿಂದುತ್ವ, ಗೋಹತ್ಯೆ, ಮತಾಂತರ ನಿಷೇಧಗಳನ್ನು ಹಾಕಿಕೊಂಡಿದೆ. ಬಿಜೆಪಿ ಅದನ್ನು ಮುಂದುವರೆಸಿದೆ. ಹಿಂದು ರಾಷ್ಟ್ರದ ಆಲೋಚನೆಯೂ ಜನಸಂಘದ ಕಲ್ಪನೆ. ಚುನಾವಣೆ ಬಂದಾಗ ಮಾತ್ರ ಅದರ ಆಲೋಚನೆ ಬರುವುದಲ್ಲ. ಪ್ರಧಾನಿ ಮೋದಿ ಅವರು ಹಿಂದುರಾಷ್ಟ್ರದ ಕಡೆ ಹೆಜ್ಜೆ ಇಡುತ್ತಿದ್ದಾರೆ. 2024ರ ನಂತರ ನೂರಕ್ಕೆ ನೂರು ಹಿಂದು ರಾಷ್ಟ್ರವಾಗುತ್ತದೆ. ಹಾಗೆಂದು ಯಾರೂ ದೇಶ ಬಿಟ್ಟು ಹೋಗಬೇಕಾಗಿಲ್ಲ, ಇಲ್ಲಿನ ಬಹುಸಂಖ್ಯಾತ ಹಿಂದುಗಳ ಸಂಸ್ಕೃತಿಯನ್ನು ಒಪ್ಪಿ ಎಲ್ಲರೂ ಬದುಕು ನಡೆಸಬಹುದು ಎಂದು ಹೇಳಿದರು.
2014ರ ಹಿಂದಿನ ಪ್ರಧಾನಿಗಳು ಒಬ್ಬರೂ ಒಂದೂ ದೇವಸ್ಥಾನಕ್ಕೆ ಹೋಗಿರಲಿಲ್ಲ. ಮದರಸಾಗಳಿಗೆ ಹೋಗುತ್ತಿದ್ದರು. ಬಾಬರ್ನನ್ನು ಹೊತ್ತು ಮೆರೆಸುತ್ತಿದ್ದರು. ಆದರೆ, 2014ರ ಬಳಿಕ ಪ್ರಧಾನಿಯಾದ ಮೋದಿಯವರು ದೇವಸ್ಥಾನಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಕಾಂಗ್ರೆಸಿನವರು ನಾವೂ ರಾಮ ಮಂದಿರ ಮಾಡುತ್ತೇವೆ ಎನ್ನುವುದು ಬೊಗಳೆ. ಅವರು ಮಾಡೋದಿದ್ದರೆ ರಾಮನ ಮಂದಿರಕ್ಕೆ ಬಜೆಟಲ್ಲಿ ಹಣ ಇಡಬೇಕಿತ್ತು. ಅವರಿಗೆ ಕ್ರೈಸ್ತ ನಿಗಮ, ಹಜ್ ಭವನಕ್ಕೆ ನೀಡಲು ಕೋಟಿ ಕೋಟಿ ಹಣ ಇದೆ. ರಾಮನಿಗೆ ಕೊಡಲು ಹಣ ಇಲ್ಲ ಎಂದರು.
We will destroy unauthorised churches in Karnataka by bulldozer says Pramod Muthalik. Many of the lambani community have been targeted by Christian missionaries for conversion. We ourselves will destroy unauthorised churches in Karnataka if government does not take any action.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm