ಬ್ರೇಕಿಂಗ್ ನ್ಯೂಸ್
22-02-24 10:29 pm Mangalore Correspondent ಕರಾವಳಿ
ಮಂಗಳೂರು, ಫೆ.22: ಆರ್. ಅಶೋಕ್ ಅವರನ್ನು ವಿಪಕ್ಷ ಸ್ಥಾನದಿಂದ ತೆಗೆದು ಹಾಕಬೇಕು ಹಾಗೂ ಹಿಂದು ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ಮುಖಂಡರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ಭೇಟಿಯಾಗಿದ್ದಾರೆ.
ಪಬ್ ದಾಳಿಗೈದ ಬಜರಂಗದಳ ಕಾರ್ಯಕರ್ತರ ಮೇಲೆ ಮುಲಾಜಿಲ್ಲದೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದು ಅಶೋಕ್ ಅಧಿವೇಶನದಲ್ಲಿ ಹೇಳಿರುವುದು ಹಿಂದು ಕಾರ್ಯಕರ್ತರ ಮನಸ್ಸಿಗೆ ಘಾಸಿಯುಂಟು ಮಾಡಿದೆ. ಹಿಂದುತ್ವ, ಸಿದ್ಧಾಂತ ಎಂದು ಹೋರಾಡಿಕೊಂಡು ಬಂದವರಿಗೆ ನೋವಾಗಿದೆ. ಸದನದಲ್ಲಿದ್ದು ಹಿಂದು ಕಾರ್ಯಕರ್ತರ ಭಾವನೆಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕಾದ ವ್ಯಕ್ತಿ ಕೇವಲವಾಗಿ ಮಾತನಾಡಿದ್ದಾರೆ. ಇಂತಹ ವ್ಯಕ್ತಿ ವಿಪಕ್ಷ ನಾಯಕನಾಗಿ ಮುಂದುವರಿಯಬಾರದು. ಪಕ್ಷದ ಹಿರಿಯರ ಗಮನಕ್ಕೆ ತಂದು ಅಶೋಕ್ ಅವರನ್ನು ಆ ಸ್ಥಾನದಿಂದ ಕಿತ್ತು ಹಾಕಬೇಕು. ಅಲ್ಲದೆ, ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಎಂದು ವಿಜಯೇಂದ್ರ ಅವರನ್ನು ಒತ್ತಾಯ ಮಾಡಿದ್ದಾರೆ.


ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಬಜರಂಗದಳ ಪ್ರಾಂತ ಸಂಚಾಲಕ ಸುನಿಲ್ ಕೆ.ಆರ್ ನೇತೃತ್ವದಲ್ಲಿ ಹಿಂದು ಸಂಘಟನೆಗಳ ಮುಖಂಡರು ವಿಜಯೇಂದ್ರ ಅವರನ್ನು ಭೇಟಿಯಾಗಿದ್ದು, ಅಶೋಕ್ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಅಶೋಕ್ ವಿರುದ್ಧವೇ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವಿರೋಧಿ ಅಭಿಯಾನ ಶುರುವಾಗಿದ್ದು ಬಿಜೆಪಿಯನ್ನು ಅಡಕತ್ತರಿಗೆ ಸಿಲುಕುವಂತೆ ಮಾಡಿದೆ.
Mangalore Bajrang dal members meet Vijayendra over R Ashok remarks, says to remove him out of Assembly.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm