ಬ್ರೇಕಿಂಗ್ ನ್ಯೂಸ್
22-02-24 10:46 pm Mangalore Correspondent ಕರಾವಳಿ
ಉಳ್ಳಾಲ, ಫೆ.22: ಫೆ.19ರಂದು ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡಾ ಬಡಾವಣೆ ನಿವಾಸಿ ಗೌತಮ್ ಎಂ.(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ, ಕಲಶಾಭಿಶೇಕದ ಹೊರೆ ಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮಾರನೇ ದಿವಸ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮಂಗಳವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು ಮನೆ ಮಂದಿ ಮೃತದೇಹ ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರ್ಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನ ಅಗಲಿದ್ದಾನೆ.
Mangalore Body of Someshwara youth in Netravati, suicide suspected.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 11:18 am
HK News Staffer
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
ಅಯೋಧ್ಯೆ ದೇಣಿಗೆ ಕಳವು ದೇಶದ ಆತ್ಮಸಾಕ್ಷಿಗೆ ಬಿದ್ದ ಪ...
23-07-26 01:51 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm