ಬ್ರೇಕಿಂಗ್ ನ್ಯೂಸ್
22-02-24 10:46 pm Mangalore Correspondent ಕರಾವಳಿ
ಉಳ್ಳಾಲ, ಫೆ.22: ಫೆ.19ರಂದು ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡಾ ಬಡಾವಣೆ ನಿವಾಸಿ ಗೌತಮ್ ಎಂ.(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ, ಕಲಶಾಭಿಶೇಕದ ಹೊರೆ ಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮಾರನೇ ದಿವಸ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮಂಗಳವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು ಮನೆ ಮಂದಿ ಮೃತದೇಹ ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರ್ಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನ ಅಗಲಿದ್ದಾನೆ.
Mangalore Body of Someshwara youth in Netravati, suicide suspected.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am